ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡವನ್ನು ಉದ್ಘಾಟಣೆ
ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡವನ್ನು ಉದ್ಘಾಟಣೆಯನ್ನು ಸಂಸದ ರಾಘವೇಂದ್ರ ಬಿ ವೈ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯರಾದ ಡಾ. ಕಾಗೋಡು ತಿಮ್ಮಪ್ಪ ಅವರು, […]
ಸಾಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡವನ್ನು ಉದ್ಘಾಟಣೆಯನ್ನು ಸಂಸದ ರಾಘವೇಂದ್ರ ಬಿ ವೈ ನಡೆಸಿದರು. ಈ ಸಂದರ್ಭದಲ್ಲಿ ಹಿರಿಯರಾದ ಡಾ. ಕಾಗೋಡು ತಿಮ್ಮಪ್ಪ ಅವರು, […]
“ಹವಾಮಾನ ಆಧಾರಿತ ಬೆಳೆ ವಿಮೆ ಈ ಬಾರಿ ರೈತರಿಗೆ ಸರಿಯಾದ ಪ್ರಮಾಣದಲ್ಲಿ ಬಂದಿಲ್ಲ ಎನ್ನುವುದು ಗೊತ್ತಿದೆ. ಅದರ ಗೊಂದಲ ನಿವಾರಣೆ ಹಾಗೂ ಇದರಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಲು
ಭುವನೇಶ್ವರ: ಒಡಿಶಾದ ಸಂಬಲ್ಪುರದಲ್ಲಿ ನಡೆದ ಹೋಮ್ ಗಾರ್ಡ್ ನೇಮಕಾತಿ ಪರೀಕ್ಷೆಯು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.ಕೇವಲ 187 ಹೋಮ್ ಗಾರ್ಡ್ ಹುದ್ದೆಗೆ ಬರೋಬ್ಬರಿ 8,000ಕ್ಕೂ
ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ತಮ್ಮ ಮತದಾರರ ಗುರುತಿನ ಚೀಟಿಯೊಂದಿಗೆ ಮ್ಯಾಪಿಂಗ್ ಆಗದ ಸುಮಾರು 32 ಲಕ್ಷ ಮ್ಯಾಪ್ ಮಾಡದ
ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ಬೆಂಗಳೂರಿನಲ್ಲಿ ತೀವ್ರ ಚಳಿಯಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದಾರೆ. ಉತ್ತರ ಕರ್ನಾಟಕದಲ್ಲೂಶೀತದಲೆಯ ಎಫೆಕ್ಟ್ ಜೋರಾಗಿದ್ದು, ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹೊಸದಿಲ್ಲಿ: ಉತ್ತರಾಖಂಡದಲ್ಲಿ ಖಾಸಗಿ ವ್ಯಕ್ತಿಗಳುಅರಣ್ಯಭೂಮಿಯನ್ನು ಕಬಳಿಸುತ್ತಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಹಲವು ವರ್ಷಗಳಿಂದ ರಾಜ್ಯ ಸರ್ಕಾರ ಮೂಕಪ್ರೇಕ್ಷಕನಾಗಿ ಕುಳಿತಿರುವುದು ಆಘಾತಕಾರಿ ಎಂದು ಅಭಿಪ್ರಾಯಪಟ್ಟಿದೆ.ಅರಣ್ಯ ಭೂಮಿ
ನವದೆಹಲಿ (ಡಿ. 21): ಭಾರತದ ಅಣುಶಕ್ತಿ ವಲಯದಲ್ಲಿ ಮಹತ್ವದ ಬದಲಾವಣೆ ತರುವ ಉದ್ದೇಶದ ‘ಶಾಂತಿ’ (Sustainable Harnessing and Advancement of Nuclear Energy for Transforming
ಮುಂಬೈ:ಭಾನುವಾರ ನಡೆದ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರ 207 ಹುದ್ದೆಗಳನ್ನು ಗೆಲ್ಲುವ ಮೂಲಕ ಬಿಜೆಪಿ, ಶಿವಸೇನೆ ಮತ್ತು ಎನ್ಸಿಪಿಯ ಮಹಾಯುತಿ ಮೈತ್ರಿಕೂಟವು 288 ಪುರಸಭೆಗಳು ಮತ್ತು ನಗರ ಪಂಚಾಯತ್ಗಳಿಗೆ
“ಬಿಜೆಪಿ ನಾಯಕರು ರಾಜಕೀಯ ಲಾಭಕ್ಕಾಗಿ ಈ ಮಸೂದೆಯನ್ನು ವಿರೋಧಿಸುತ್ತಿದ್ದಾರೆ” ಬೆಂಗಳೂರು: ಯಾರನ್ನು ಗುರಿಯಾಗಿಸಿಕೊಂಡು ದ್ವೇಷ ಭಾಷಣ ತಡೆ ಮಸೂದೆ ತಂದಿಲ್ಲ. ಬದಲಾಗಿ, ಯಾರು ದ್ವೇಷ ಭಾಷಣ ಮಾಡುತ್ತಾರೆಯೋ
ಸರ್ವೆ ಗ್ರಾಮ ದೇವರ ಜಾತ್ರೋತ್ಸವ ಪ್ರಯುಕ್ತ ಭಕ್ತಕೋಡಿ ಜಂಕ್ಷನ್ ಅಲ್ಲಿ ಅಳವಡಿಸಲಾಗಿದ್ದ ಭಗವಧ್ವಜ ಕಿತ್ತು ತೆಗೆದಿರುವ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ವಿರುದ್ಧ ಹಾಗೂ ಭಗವದ್ವಜ