ರಾಜ್ಯಾದ್ಯಂತ ಹತ್ತು ಸಾವಿರ ಭಾರತ್ ಜೋಡೋ ಯುವಕರ ಸಂಘ ಸ್ಥಾಪನೆ!
ರಾಜ್ಯಾದ್ಯಂತ ಹತ್ತು ಸಾವಿರ ಯುವ ಸಂಘಗಳನ್ನು ಆರಂಭಿಸಲಾಗುವುದು, ಒಂದೊಂದು ಸಂಘಕ್ಕೂ ಹತ್ತು ಲಕ್ಷ ರೂಪಾಯಿ ನೀಡಲಾಗುವುದು ಎಂದು ನೂತನ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ.ಇದು ನನ್ನ […]
ರಾಜ್ಯಾದ್ಯಂತ ಹತ್ತು ಸಾವಿರ ಯುವ ಸಂಘಗಳನ್ನು ಆರಂಭಿಸಲಾಗುವುದು, ಒಂದೊಂದು ಸಂಘಕ್ಕೂ ಹತ್ತು ಲಕ್ಷ ರೂಪಾಯಿ ನೀಡಲಾಗುವುದು ಎಂದು ನೂತನ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ ಮಾಡಿದ್ದಾರೆ.ಇದು ನನ್ನ […]
ಕನ್ನಡ ಕಿರುತೆರೆಯ ಅತಿ ದೊಡ್ಡರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 13’ ರ ಮೊದಲ ಅಧಿಕೃತ ಟೀಸರ್ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಭಾರಿ
ರಾಜ್ಯದ 25 ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು ಮೊದಲ ಸಚಿವ ಸಂಪುಟ ಸಭೆ ನಡೆಯಿತು. ಮೊದಲ ಸಚಿವ
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಅಧಿಕಾರಾವಧಿಗೆ ಶುಭಾಶಯಗಳು.ಕೇಂದ್ರವು ಕರ್ನಾಟಕ ಸರ್ಕಾರದೊಂದಿಗೆ
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಬುಧವಾರ ಪ್ರಮಾಣವಚನ ಸ್ವೀಕರಿಸಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಭಗವದ್ಗೀತೆ ಶ್ಲೋಕವನ್ನು ಡಿಕೆಶಿ ಹಂಚಿಕೊಂಡಿದ್ದಾರೆ. ‘ಕರ್ಮಣೇವಾಧಿಕಾರಸ್ತೇ ಮಾ
ಮಡಿಕೇರಿ: ಕೊಡಗು ಜಿಲ್ಲೆಯ ಮೂಲಕ ಹಾದುಹೋಗುವ ರೈಲು ಮಾರ್ಗಕ್ಕೆ ಸಂಬಂಧಿಸಿದಂತೆ ಪ್ರಸ್ತುತ ರೈಲ್ವೆ ಸಚಿವಾಲಯದ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸಂಸದ ಯದುವೀರ್ ಒಡೆಯರ್ ಸ್ಪಷ್ಟಪಡಿಸಿದ್ದಾರೆ.ಕೇಂದ್ರ
ಮಹಾರಾಷ್ಟ್ರದ ಜನಪ್ರಿಯ ಪ್ರವಾಸಿತಾಣ ಅಲಿಬಾಗ್. ಇಲ್ಲಿರುವ ‘ಕಿಹಿಮ್ ಬೀಚ್’ ಬಳಿ ರಾಕಿಂಗ್ ಸ್ಟಾರ್ ಯಶ್ ದಂಪತಿ ಜಮೀನು ಖರೀದಿಸಿರುವುದಾಗಿ ವರದಿಯಾಗಿದೆ. ಈ ಬಗ್ಗೆ ‘ಮನಿ ಕಂಟ್ರೋಲ್’ ಸುದ್ದಿ
ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಕೆಪಿಸಿಸಿ ಅದ್ಯಕ್ಷರು ಯಾರಾಗುತ್ತಾರೆ ಎಂಬುದಕ್ಕೆ ತೆರೆ ಬಿದ್ದಿದೆ. ಇಂದು ಕಾಂಗ್ರೆಸ್ ಹೈಕಮಾಂಡ್ನಿಂದಲೇ ಕಾಂಗ್ರೆಸ್ ಹಿರಿಯ ನಾಯಕ, ವಿಧಾನ
ಟೆಹ್ರಾನ್: ಮಧ್ಯಪ್ರಾಚ್ಯ ಇನ್ನಷ್ಟು ಉದ್ವಿಗ್ನವಾಗುತ್ತಿದ್ದು ಕೆಸ್ಟ್ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರದ ಪ್ರತಿಜ್ಞೆ ಮಾಡಿರುವ ಇರಾನ್ ಕುವೈತ್ ಮತ್ತು ಬಹ್ರನ್ನಲ್ಲಿರುವ ಯುಎಸ್ ನೆಲೆಗಳ ಮೇಲೆ ದಾಳಿ ನಡೆಸಿದೆ.ಬುಧವಾರ
ನಾರ್ವೆ: ಭಾರತದ ಯುವ ಗ್ರಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ ಅವರು ಇಲ್ಲಿ ನಡೆಯುತ್ತಿರುವ ‘ನಾರ್ವೆ ಚೆಸ್’ ಟೂರ್ನಿಯಲ್ಲಿ ಜಗತ್ತೇ ಬೆರಗಾಗುವಂತಹ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಟೂರ್ನಿಯ 8ನೇ ಸುತ್ತಿನಲ್ಲಿ