News Updates

News Updates

ಶಾಸಕ ಹರೀಶ್ ಪೂಂಜರಿಂದ ಬಂದಾರಿನ ಬೈಪಾಡಿ ಸರ್ಕಲ್ ನಲ್ಲಿ ರಿಕ್ಷಾ ತಂಗುದಾಣ ಲೋಕಾರ್ಪಣೆ

ಬಂದಾರು :ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ರೂ 5.00 ಲಕ್ಷ ಅನುದಾನದಲ್ಲಿ ಬಂದಾರು ಗ್ರಾಮ ಬೈಪಾಡಿ ಸರ್ಕಲ್ ಬಳಿ […]

News Updates

ರಾಜ್ಯಸಭಾ ಸ್ಥಾನಕ್ಕೆ ಧರ್ಮಾಧಿಕಾರಿ ರಾಜೀನಾಮೆ ನೀಡಲಿ: ಸುಧೀರ್ ಕುಮಾರ್ ಮುರೊಳ್ಳಿ

ಶಿವಮೊಗ್ಗ: ‘ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಕೊಲೆ ಮತ್ತು ಹೆಣಗಳನ್ನು ಹೂಳಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಗೆ ಸಹಕರಿಸಬೇಕು’

News Updates

ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ| ಎಸ್ಐಟಿ ತಂಡದ ರಚನೆಯ ಬೆನ್ನಲ್ಲೇ ವಿಘ್ನ | ಇಬ್ಬರು ಅಧಿಕಾರಿಗಳು ತಂಡದಿಂದ ಹೊರಕ್ಕೆ?

ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನ ಹೂಳಲಾಗಿದೆ ಎಂಬ ಪ್ರಕರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಸರ್ಕಾರ ಇದನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲು ಸರ್ಕಾರ ನಿರ್ಧರಿಸಿದೆ. ಹಿರಿಯ

News Updates

ಸಂಸತ್ತಲ್ಲಿ ಇಂದಿನಿಂದ ಮುಂಗಾರು ಸಂಗ್ರಾಮ

ಉಗ್ರ ದಾಳಿ, ಟ್ರಂಪ್‌ ಹೇಳಿಕೆಗೆ ಬಗ್ಗೆ ಮೋದಿ ಸ್ಪಷ್ಟನೆಗೆ ವಿಪಕ್ಷಗಳ ಆಗ್ರಹ ಹೊಸದಿಲ್ಲಿ: ಸಂಸತ್‌ನ ಮುಂಗಾರು ಅಧಿವೇಶನಸೋಮವಾರ ಆರಂಭವಾಗಲಿದ್ದು, ಆಪರೇಷನ್‌ ಸಿಂದೂರ ಕಾರ್ಯಾಚರಣೆ ಹಾಗೂ ಭಾರತ-ಪಾಕ್ ಸಂಘರ್ಷದ

News Updates

ತಿರುಪತಿ-ಹೈದರಾಬಾದ್ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: 40 ನಿಮಿಷ ಆಗಸದಲ್ಲೇ ಗಿರಕಿ ಹೊಡೆದ ನಂತರ ಸುರಕ್ಷಿತ ಲ್ಯಾಂಡಿಂಗ್, ನಿಟ್ಟುಸಿರು ಬಿಟ್ಟ ಪ್ರಯಾಣಿಕರು

ಏರ್‌ಬಸ್ A321neo ವಿಮಾನ ಭಾನುವಾರ ಸಂಜೆ 7:42 ರ ಸುಮಾರಿಗೆ ತಿರುಪತಿ ವಿಮಾನ ನಿಲ್ದಾಣದಿಂದ ಹೊರಟಿತ್ತು. ಈ ವೇಳೆ, ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹೈದರಾಬಾದ್:‌ ತಿರುಪತಿಯಿಂದ

News Updates

ಅವರು ನಮ್ಮೊಂದಿಗಿಲ್ಲ; ದೇಶ ಮೊದಲು ಎಂದ ಶಶಿ ತರೂರ್‌ ಅವರನ್ನು ಪಕ್ಷದ ಕಾರ್ಯಕ್ರಮಗಳಿಂದ ದೂರ ಇಟ್ಟ ಕೇರಳ ಕಾಂಗ್ರೆಸ್‌!

ಕೇರಳ ಕಾಂಗ್ರೆಸ್‌ನಲ್ಲಿ ತಿರುವನಂತಪುರಂ ಸಂಸದ ಶಶಿ ತರೂರ್ ಅವರ ನಿಲುವುಗಳ ಬಗ್ಗೆ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸುವುದು ಮತ್ತು ರಾಷ್ಟ್ರೀಯ ಭದ್ರತೆಯ

News Updates

ಜಿಎಸ್‌ಟಿ ನೋಟಿಸ್‌ ವಿಚಾರದಲ್ಲಿ ಸಣ್ಣ ವ್ಯಾಪಾರಿಗಳ ನೆರವಿಗೆ ಬಿಜೆಪಿ, ಸಹಾಯವಾಣಿ ಸಂಖ್ಯೆ ಆರಂಭ

ಬೆಂಗಳೂರು: ಜಿಎಸ್‌ಟಿ ನೋಂದಾಯಿಸದೆ ಯುಪಿಐ ಮೂಲಕ 40 ಲಕ್ಷ ರೂ. ಗಿಂತ ಹೆಚ್ಚು ಹಣ ವರ್ಗಾವಣೆ ಮಾಡಿರುವ ಬೆಂಗಳೂರಿನ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್

News Updates

ಸುಳ್ಯ: ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ನಿವೃತ್ತ ಶಿಕ್ಷಕಿ ಶ್ರೀಮತಿ ಅಂಬಾಬಾಯಿಯವರಿಗೆ ಗುರುವಂದನೆ

ಸುಳ್ಯದ ನಿವೇದಿತಾ ಮಹಿಳಾ ಜಾಗೃತಿ ಸೇವಾ ಟ್ರಸ್ಟ್ ವತಿಯಿಂದ ಜಿಲ್ಲಾ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ನಿವೃತ್ತ ಶಿಕ್ಷಕಿ ಸುಳ್ಯದ ಹಳೆಗೇಟು ವಿದ್ಯಾನಗರದ ಶ್ರೀಮತಿ ಅಂಬಾಬಾಯಿ ಅವರನ್ನು ಗುರುಪೂರ್ಣಿಮೆಯ

News Updates

ವಿದ್ಯಾಮಾತಾ ಅಕಾಡೆಮಿಯಲ್ಲಿ ಪಿಯುಸಿ/ಡಿಗ್ರಿ ನಂತರ ಮುಂದೇನು ಕಾರ್ಯಾಗಾರ | ಭವಿಷ್ಯದ ಚಿಂತೆಯೇ? ತಡವೇಕೆ ಈ ಕೂಡಲೇ ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಿ| ಸರಕಾರಿ & ಖಾಸಗಿ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳ ಮಾಹಿತಿ ಪಡೆದ ಯುವ ಆಕಾಂಕ್ಷಿಗಳು

ಹಲವಾರು ಸರಕಾರಿ ನೇಮಕಾತಿಗಳಲ್ಲಿ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ನೇಮಕಾತಿಗೊಳ್ಳುವಂತೆ ಮಾಡಿದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಕೇಂದ್ರ ಕಛೇರಿ ಪುತ್ತೂರಿನಲ್ಲಿ ಯುವ ಉದ್ಯೋಗಾಕಾಂಕ್ಷಿಗಳಿಗೆ

News Updates

ರಾಜಸ್ತಾನದಲ್ಲಿ ನಿರಂತರ ಪ್ರವಾಹ ಮಳೆ | ಸಂತ್ರಸ್ತರ ಜೊತೆ ನಿಂತ ಅರೆಸೆಸ್ಸ್ ಸ್ವಯಂಸೇವಕರು

ರಾಜಸ್ಥಾನದಲ್ಲಿ ಕೋಟಾ ಮೆಟ್ರೋಪಾಲಿಟನ್ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಬರುತ್ತಿರುವ ಕಾರಣ ಜನಜೀವನ ಅಸ್ತವಸ್ತ್ಯಗೊಂಡಿದೆ. ಅನೇಕ ನಗರ ತಗ್ಗು ಪ್ರದೇಶಗಳ ಮನೆಗಳಲ್ಲಿ ನೆರೆ ನೀರು ಹರಿದು ಜನಸಾಮಾನ್ಯರು ತೊಂದರೆಗಿಡಾಗಿದ್ದು

error: Content is protected !!