ಸುಳ್ಯದ ಕಾಯರ್ತೋಡಿ ದೇವಸ್ಥಾನದ ಆಡಳಿತಾಧಿಕಾರಿ ಚಂದ್ರಕಾಂತ ಎಂ.ಆರ್ ರವರಿಗೆ ದೇವಸ್ಥಾನದ ವತಿಯಿಂದ ಗೌರವಾರ್ಪಣೆ

Picture of Savistara

Savistara

Bureau Report

ಸುಳ್ಯದ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ

ಅಡಳಿತಾಧಿಕಾರಿಯಾಗಿ ದೇವಸ್ಥಾನದ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ ಉಪತಹಶೀಲ್ದಾರ್ ಚಂದ್ರಕಾಂತ ಎಂ. ಆರ್ ಇವರನ್ನು ದೇವಸ್ಥಾನದ ಪರವಾಗಿ ಸನ್ಮಾನಿಸಲಾಯಿತು.

ತಂತ್ರಿವರ್ಯರು ಫೆ.5 ರಂದು ಶಾಲು ಹೊದಿಸಿ ಫಲ, ಪುಷ್ಪ, ಪ್ರಸಾದ, ನೀಡಿ ಗೌರವಿಸಿದರು.ಈ‌ ಸಂಧರ್ಭದಲ್ಲಿ ಕೃಷ್ಣ ಕಾಮತ್, ಪಿ.ಕೆ.ಉಮೇಶ್ ,ಕುಸುಮಾಧರ ಎ.ಟಿ ,ನಾರಾಯಣ ಕೇಕಡ್ಕ ಚಂದ್ರಶೇಖರ ಅಡ್ಪಂಗಾಯ,ದೇವಿಪ್ರಸಾದ್ ಕುದ್ಪಾಜೆ,ಸದಾನಂದ ಮೂಲೆಮಜಲು, ಶ್ರೀಮತಿ ನಮಿತಾ ಎ.ಕೆ. ಮೊದಲಾದವರು ಉಪಸ್ಥಿತರಿದ್ದರು.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!