ಸುಳ್ಯ ಹಲ್ಲೆ ಪ್ರಕರಣ: ಹಿಂದೂ ಸಂಘಟನೆ ಕಾರ್ಯಕರ್ತರಿಗೆ ಜಾಮೀನು ಮಂಜೂರು

Picture of Savistara

Savistara

Bureau Report

ಸುಳ್ಯ ವಿದ್ಯಾರ್ಥಿನಿ ಜೊತೆಗೆ ಬಸ್ಸಿನಲ್ಲಿ ಅನುಚಿತ ವರ್ತನೆ ತೋರಿದ ಯುವಕನ ಮೇಲೆ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ಮೂರು ಜನರನ್ನು ಸುಳ್ಯ ಪೋಲಿಸ್ ಬಂಧಿಸಿದ್ದರು. ಇದೀಗ ಈ ಬಂಧಿತರಾದ ಭಜರಂಗದಳ ನಗರ ಸಂಚಾಲಕ ವರ್ಷಿತ್ ಚೊಕ್ಕಾಡಿ, ಮಿಥುನ್ ರವರಿಗೆ ಪುತ್ತೂರು ನ್ಯಾಯಾಲಯವು ಜಾಮೀನು ಮಂಜೂರು ಗೊಳಿಸಿರುವುದಾಗಿ ತಿಳಿದು ಬಂದಿದೆ. ಇವರ ಪರವಾಗಿ ಮಹೇಶ್ ಕಜೆ ವಾದಿಸಿದ್ದಾರೆ.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!