ಇಂದು ರೈತರ ಖಾತೆಗೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಹಣ ಬಿಡುಗಡೆ

Picture of Savistara

Savistara

Bureau Report

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್) ಯೋಜನೆಯ 18 ನೇ ಕಂತನ್ನು ಮಹಾರಾಷ್ಟ್ರದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ. 20,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಈ ಕಂತನ್ನು ರಾಷ್ಟ್ರವ್ಯಾಪಿ 9.4 ಕೋಟಿಗೂ ಹೆಚ್ಚು ರೈತರಿಗೆ ನೇರ ಲಾಭ ವರ್ಗಾವಣೆ(ಡಿಬಿಟಿ) ಮೂಲಕ ವಿತರಿಸಲಾಗುವುದು.

ಫೆಬ್ರವರಿ 2019 ರಲ್ಲಿ ಪ್ರಾರಂಭವಾದ ಪಿಎಂ-ಕಿಸಾನ್ ಯೋಜನೆಯು ಭೂಹಿಡುವಳಿ ರೈತರಿಗೆ ವಾರ್ಷಿಕ 6,000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ಒದಗಿಸುತ್ತದೆ, ಮೂರು ಸಮಾನ ಕಂತುಗಳಲ್ಲಿ ವಿತರಿಸಲಾಗಿದೆ. ಇದು ದೇಶಾದ್ಯಂತ 11 ಕೋಟಿಗೂ ಹೆಚ್ಚು ರೈತರ ಖಾತೆಗೆ ಜಮಾ ಅಗಲಿದೆ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!