ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ

Picture of Savistara

Savistara

Bureau Report

ಪ್ರಯಾಗ್ ರಾಜ್: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ ಮುಂಜಾನೆ ತೀರ್ಥಸ್ನಾನ ಮಾಡಿದ್ದಾರೆ.ಪ್ರಯಾಗ್‌ರಾಜ್‌ನ ಈ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ನನಗೆ ಸೌಭಾಗ್ಯ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ. ತ್ರಿವೇಣಿ ಸಂಗಮದಲ್ಲಿ ಮಿಂದದ್ದು ಮರೆಯಲಾಗದ ಅದ್ಬುತ ಆಧ್ಯಾತ್ಮಿಕ ಅನುಭವ. ಈ ಪುಣ್ಯಸ್ನಾನದಿಂದ ನವ ಚೈತನ್ಯ ಮೂಡಿಸಿದೆ. ಉತ್ತರ ಪ್ರದೇಶದಲ್ಲಿ ವಿಶ್ವದ ಅತಿದೊಡ್ಡ ಧಾರ್ಮಿಕ-ಆಧ್ಯಾತ್ಮಿಕ-ಸಾಂಸ್ಕೃತಿಕ ಸಂಗಮ ಮಹಾ ಕುಂಭಮೇಳವನ್ನು ಅಚ್ಚುಕಟ್ಟಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಇಲ್ಲಿಗೆ ಬರುತ್ತಿರುವ ಕೋಟ್ಯಂತರ ಭಕ್ತಾದಿಗಳಿಗೆ ಅದ್ಭುತ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದು ಕ್ಯಾ. ಚೌಟ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!