ಸುಳ್ಯ ಕೃಷಿಕ ಸಮಾಜ ವತಿಯಿಂದ ಅಧ್ಯಯನ ಪ್ರವಾಸ

Picture of Savistara

Savistara

Bureau Report

ಸುಳ್ಯ ತಾಲೂಕಿನ ಕೃಷಿಕ ಸಮಾಜ ಪ್ರತಿನಿಧಿಗಳು ಬೆಂಗಳೂರು ಲ್ಲಿ ನಡೆಯುತ್ತಿರುವ ರಾಷ್ಟ್ರೀಯ ತೋಟಗಾರಿಕಾ ಮೇಳ 2025 ಅಂಗವಾಗಿ ಅಧ್ಯಯನ ಪ್ರವಾಸದಲ್ಲಿ ಸುಳ್ಯ ತಾಲೂಕಿನ ಕೃಷಿಕ ಸಮಾಜ ಅಧ್ಯಕ್ಷ ಎ.ಟಿ ಕುಸುಮಾಧಾರ,ಉಮನಾಥ್ ಪಟೇಲ್ ಮನೆ,

ಹರಿಪ್ರಕಾಶ್ ಕುರುಂಜಿ,ನಾರಾಯಣ ಗೌಡ ಆಳಂಕಲ್ಯ,ರುಕ್ಮಯ್ಯ ಯಸ್,ಅವಿನಾಶ್ ಕುರುಂಜಿ,ಸುಧಾಕರ ಪ್ರಭು ರವರು ಭಾಗವಹಿಸಿದ್ದರು.

ತೋಟಗಾರಿಕೆ ಇಲಾಖೆ ವತಿಯಿಂದ ವಿಕಸಿತ ಭಾರತಕ್ಕಾಗಿ ತೋಟಗಾರಿಕೆ ವಿಚಾರವಾಗಿ ಸಂವಾದ ನಡೆಯಿತು.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!