ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಅಂಡ್ ಕಲ್ಚರ್ ಫೆಸ್ಟಿವಲ್ ನಲ್ಲಿ ಕೆ.ಎಸ್.ಎಸ್ ಕಾಲೇಜಿಗೆ ಬಹುಮಾನ

Picture of Savistara

Savistara

Bureau Report

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯವು ಶ್ರೀನಿವಾಸ್ ಯೂನಿವರ್ಸಿಟಿ ಪಾಂಡೇಶ್ವರ ಮಂಗಳೂರು ಅವರು ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಮ್ಯಾನೇಜ್ಮೆಂಟ್ ಹಾಗೂ ಕಲ್ಚರಲ್ ಫೆಸ್ಟ್ನಲ್ಲಿ ಕಾಲೇಜಿನ ತಂಡವು ಭಾಗವಹಿಸಿ ಸಮೂಹ ನೃತ್ಯ ಹಾಗೂ ಮುಖ ವರ್ಣಿಕೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಸಮೂಹ ನೃತ್ಯದಲ್ಲಿ ವಿಶ್ಮಿತಾ ಡಿ.ಬಿ. ಭಾರತಿ ಎಂ, ನಿಶಾ ಐ.ಕೆ, ಭವ್ಯ ಕೆ ಎನ್ ಶ್ರೇಯ,ವಿನಿತ, ಚೈತನ್ಯ ಅವರು ಪ್ರದರ್ಶನ ನೀಡಿದ್ದಾರೆ ಹಾಗೂ ಮುಖವರ್ಣಿಕೆ ಸ್ಪರ್ಧೆಯಲ್ಲಿ ಭೂಮಿಕಾ ಕೆ ಜಿ ಮತ್ತು ಲಿಖಿತಾಶ್ರೀ ಬಿ ಜೆ ಭಾಗವಹಿಸಿದ್ದಾರೆ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!