ಹೊಸ ರೇಷನ್‌ ಕಾರ್ಡ್‌ ಸದ್ಯಕ್ಕಿಲ್ಲ- ಕೆ.ಹೆಚ್.‌ ಮುನಿಯಪ್ಪ

Picture of Savistara

Savistara

Bureau Report

ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಅನ್ನು ಹಂಚಿಕೆ ಮಾಡಲ್ಲ ಎಂದು ಆಹಾರ ಸಚಿವ ಮುನಿಯಪ್ಪ ತಿಳಿಸಿದ್ದಾರೆ. ಈ ಮೂಲಕ ಹೊಸ ರೇಷನ್ ಕಾರ್ಡ್ ಪಡೆಯುವ ಆಸೆ ಇಟ್ಟುಕೊಂಡಿರುವವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ.ವಿಧಾನಸಭೆಯಲ್ಲಿ ಅಶೋಕ್ ಕುಮಾರ್ ರೈ ಮತ್ತು ವೇದವ್ಯಾಸ ಕಾಮತ್ ಪ್ರಶ್ನೆಗೆ ಉತ್ತರ ನೀಡಿದ ಮುನಿಯಪ್ಪ, ರಾಜ್ಯದಲ್ಲಿ ಕೇಂದ್ರ ನಿಗದಿ ಮಾಡಿದ್ದ ಕಾರ್ಡ್ ಗುರಿ ಮುಕ್ತಾಯವಾಗಿದೆ. ಹೊಸ ಕಾರ್ಡ್ ಕೊಡಲು ಅವಕಾಶ ಇಲ್ಲ. ಅನರ್ಹರ ಕಾರ್ಡ್ ರದ್ದು ಮಾಡೋವರೆಗೂ ಹೊಸ ಕಾರ್ಡ್‌ಗಳು ಕೊಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!