ಸುಳ್ಯದಲ್ಲಿ ಬಿಸಿಲ ದಾಹ ತೀರಿಸಿದ ಮಳೆರಾಯ| ತಂಪೆರೆದ ವರುಣ ದೇವ

Picture of Savistara

Savistara

Bureau Report

ಸುಳ್ಯ ಭಾಗದಲ್ಲಿ ಇಳೆಗೆ ಮಳೆಯ ಸ್ಪರ್ಶವಾಯಿತು. ಮಳೆರಾಯನ ಆಗಮನಕ್ಕೆ ಕಾದು ಕೆಂಡದಂತಾಗಿದ್ದ ಭೂಮಿ ಸ್ವಲ್ಪ ಮಟ್ಟಿಗೆ ತಂಪಾಯಿತು.ಇಂದು ಮಧ್ಯಾಹ್ನದವರೆಗೆ ಉರಿ ಬಿಸಿಲಿದ್ದು, ಇದೀಗ ಮಳೆ ಸುರಿಯುತ್ತಿದೆ.

ಬೆಳಗ್ಗಿನಿಂದ ಮೋಡ ಕವಿದ ವಾತಾವರಣ ಕಂಡು ಬಂದಿದ್ದು,ಆಕಸ್ಮಿಕ ಮಳೆಯಿಂದಾಗಿ ದಿನನಿತ್ಯ ಕೆಲಸಕ್ಕೆ ಹೋಗುವ ಕಾರ್ಮಿಕರು ಹಾಗೂ ಆಫೀಸ್ ಕೆಲಸಕ್ಕೆಂದು ಹೊರಟವರು ಛತ್ರಿಯಿಲ್ಲದೇ ಸಮಸ್ಯೆಗೊಳಗಾದರು.ಇತ್ತ ರೈತರಂತು ಫುಲ್ ಖುಷ್ ಆದರು. ಉರಿಬಿಸಿಲಿಗೆ ಕಂಗಾಲಾಗಿದ್ದ ಜನ ಮಳೆರಾಯನ ಆಗಮನದಿಂದ ಕೊಂಚ ನಿರಾಳರಾದರು.ಇತ್ತ ಸುಳ್ಯದ ಕೆಲವೆಡೆ ಮಳೆ ಸುರಿದಿರುವ ಬಗ್ಗೆ ವರದಿಯಾಗಿದೆ.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!