ಸುಳ್ಯದ ಡಾ. ಆ‌ರ್.ಕೆ.ನಾಯರ್‌ ಅವರಿಗೆ ಆಯುಷ್ ವೈದ್ಯಕೀಯ ಸಂಸ್ಥೆ ನೀಡುವ ಆಯುಷ್ ಪ್ರಶಸ್ತಿಗೆ ಆಯ್ಕೆ

Picture of Savistara

Savistara

Bureau Report

ಗುಜರಾತ್‌ನ ಸ್ಮೃತಿವನದ ರೂವಾರಿ, ಗ್ರೀನ್ ಹೀರೋ ಆಪ್ ಇಂಡಿಯಾ, ಸುಳ್ಯದ ಡಾ. ಆರ್.ಕೆ. ನಾಯರ್‌ರವರಿಗೆ ಗುಜರಾತ್‌ನ ಆಯುಷ್ ವೈದ್ಯಕೀಯ ಸಂಸ್ಥೆಯವರು ನೀಡುವ ಆಯುಷ್‌ ಗೌರವಕ್ಕೆ ಪಾತ್ರರಾಗಿದ್ದಾರೆ.

ಮಿಯಾವಕಿ ಅರಣ್ಯ ನಿರ್ಮಾಣ ಮೂಲಕ ಪರಿಸರ ಜಾಗೃತಿ ಕಾರ್ಯ ನಡೆಸುತ್ತಿರುವ ಆರ್.ಕೆ.ನಾಯರ್‌ರಿಗೆ ಮಾ. ೨೩ರಂದು ಗೌರವ ಕಾರ್ಯಕ್ರಮ ನಡೆಯಲಿದ್ದು, ಗುಜರಾತ್‌ನ ಹಣಕಾಸು ಸಚಿವ ಕಾನುಬಾಯಿ ದೇಸಾಯಿಯವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!