ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರು ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾದರು. ಪಕ್ಷ ಸಂಘಟನೆ ಮತ್ತು ಆಡಳಿತಾತ್ಮಕ ವಿಷಯದಲ್ಲಿನ ಅಗಾಧ ಅನುಭವದಿಂದ ಪ್ರೇರಣೆ ಮತ್ತು ದ. ಕ ಜಿಲ್ಲೆಯ ಬಗ್ಗೆ ಅಪಾರವಾದ ಅಭಿಮಾನ ಹೊಂದಿರುವ ಯಡಿಯೂರಪ್ಪ ಅವರಿಂದ ದ. ಕ ಜಿಲ್ಲೆಯ ಕೆಲಸ ಕಾರ್ಯಗಳಿಗೆ ಮಾರ್ಗದರ್ಶನ ಪಡೆಯುವ ಅವಕಾಶ ಈ ಸಂದರ್ಭದಲ್ಲಿ ದೊರಕಿತು ಎನ್ನುತ್ತಾರೆ ಚೌಟ.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಿವಾಸದಲ್ಲಿ ಸಂಸದ ಬ್ರಿಜೇಶ್ ಚೌಟ ಭೇಟಿ
Savistara
Bureau Report
[t4b-ticker]













































