ದೆಹಲಿಯಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಅವರನ್ನು ಸಂಸತ್ತಿನ ಆವರಣದಲ್ಲಿರುವ ಅವರ ಕಚೇರಿಯಲ್ಲಿ ಸಂಸದ ಬ್ರಿಜೇಶ್ ಚೌಟ ಅವರು ಚರ್ಚಿಸಿದರು…
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಸುರಕ್ಷತೆ – ಅಭಿವೃದ್ದಿಯ ದೃಷ್ಟಿಯಿಂದ ಹೆಚ್ಚುವರಿ ಭೂಸ್ವಾಧೀನ ವಿಚಾರದ ಬಗ್ಗೆ ಈ ಅಧಿವೇಶನದಲ್ಲಿ ಸದನದ ಗಮನ ಸೆಳೆದಿದ್ದೆ ಇದರ ಕುರಿತು ಮತ್ತು ಇನ್ನಿತರ ವಿಷಯಗಳ ಬಗ್ಗೆ ಈ ವೇಳೆ ಮಾತುಕತೆ ನಡೆಸಲಾಯಿತು ಹಾಗೂ ಪ್ರಸ್ತಾಪಿಸಿದ ವಿಷಯದ ಬಗ್ಗೆ ಸಚಿವಾಲಯವು ಈಗಾಗಲೇ ಕಾರ್ಯಪ್ರವೃತ್ತವಾಗಿದ್ದು ಶೀಘ್ರದಲ್ಲೇ ಭೂಸ್ವಾಧೀನದ ಆದೇಶ ಹೊರಬೀಳಲಿದೆ ಎನ್ನುವುದು ಸಂತೋಷದಾಯಕ ವಿಚಾರ..
ಇದರೊಂದಿಗೆ ಏರ್ಇಂಡಿಯಾದ Air Crew ಬೇಸ್ ಮಂಗಳೂರಿನಿಂದ ಸ್ಥಳಾಂತರದಿಂದ ಸಿಬ್ಬಂದಿ ಹಾಗೂ ಪ್ರಯಾಣಿಕರಿಗೆ ಉಂಟಾಗುವ ಅನಾನುಕೂಲದ ಬಗ್ಗೆಯೂ ಮನವರಿಕೆ ಮಾಡಿದ್ದು, ಈ ವಿಚಾರವನ್ನು ಮರುಪರಿಶೀಳಿಸುವಂತೆ ಚೌಟ ಕೋರಿದೆನು.













































