ವಿನಯ್ ಸೋಮಯ್ಯ ಮತ್ತು ವಿಷ್ಣು ನಾಚಪ್ಪ ರವರ ವಿರುದ್ಧ ರೌಡಿ ಶೀಟರ್ ಹಾಕುವುದಾಗಿ ಬೆದರಿಕೆ ಒಡ್ಡಿದ ಪೊಲೀಸ್ ಕಾನ್‌ಸ್ಟೆಬಲ್‌ ವಿರುದ್ಧ ದೂರು

Picture of Savistara

Savistara

Bureau Report

ವಿನಯ್ ಸೋಮಯ್ಯ ಮತ್ತು ವಿಷ್ಣು ನಾಚಪ್ಪ ರವರ ವಿರುದ್ಧ ರೌಡಿ ಶೀಟರ್ ಹಾಕುವುದಾಗಿ ಹೇಳಿದ್ದ ಪೊಲೀಸ್ ಕಾನ್‌ಸ್ಟೆಬಲ್‌ ವಿರುದ್ದ ಇಂದು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಯಿತು. ಇದೇ ಸಂದರ್ಭದಲ್ಲಿ ಮೃತ ವಿನಯ್ ಸೋಮಯ್ಯ ರವರ ಸಹೋದರ ಶ್ರೀ ಜೀವನ್ ರವರು, ಮಾಜಿ ಶಾಸಕರಾದ ಶ್ರೀ ಕೆ.ಜಿ ಬೋಪಯ್ಯ ರವರು, ಶ್ರೀ ರವಿ ಕಾಳಪ್ಪ, ಶ್ರೀ ಭಾರತೀಶ್, ಶ್ರೀ ರಾಬಿನ್ ದೇವಯ್ಯ, ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!