ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ಖಂಡಿಸಿ ಸುಳ್ಯದಲ್ಲಿ 1ಗಂಟೆ ಕಾಲ ಸ್ವಯಂಪ್ರೇರಿತ ವ್ಯಾಪಾರ ಬಂದ್

Picture of Savistara

Savistara

Bureau Report

ಜಮ್ಮು ಕಾಶ್ಮೀರದ ಪಹಲ್ ಗಾಂವ್ ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿ ಮತ್ತು ಹತ್ಯೆಯನ್ನು ಖಂಡಿಸಿ, ಎಲ್ಲಾ ರಾಷ್ಟೀಯವಾದಿ ಸಂಘಟನೆ ಗಳ ನೇತೃತ್ವದಲ್ಲಿ ಇಂದು ಪೂರ್ವಾಹ್ನ 11.00 ರಿಂದ 12.00 ಗಂಟೆಯ ತನಕ ಎಲ್ಲಾ ವ್ಯಾಪಾರ ವ್ಯವಹಾರ ಗಳನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತ ಬಂದ್ ಹಾಗೂ ಪಂಚಾಯತ್ ಬಸ್ ನಿಲ್ದಾಣ ದ ಬಳಿ ಸೇರಿ ಪ್ರತಿಭಟನೆ ನಡೆಯಲಿರುವುದಾಗಿ ತಿಳಿದುಬಂದಿದೆ.

News Updates

ಮೋದಿ ಸರ್ಕಾರದ ‘ರಾಷ್ಟ್ರೀಯ ಹಾಲಿನ ಅಭಿವೃದ್ಧಿ ಯೋಜನೆ’ಯಿಂದ ಶಿಮುಲ್ ವ್ಯಾಪ್ತಿಯ 37,750ಕ್ಕೂ ಹೆಚ್ಚು ರೈತ ಕುಟುಂಬಗಳಿಗೆ ನೇರ ಲಾಭ! ರಾಜ್ಯದ ಹೈನುಗಾರರ ಪರವಾಗಿ ಸಂಸತ್ತಿನಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪ: ರಾಜ್ಯದ ಹಾಲು ಉತ್ಪಾದನಾ ವಲಯ ಉತ್ತೇಜನಕ್ಕೆ ಕೇಂದ್ರದಿಂದ 455 ಕೋಟಿ ರೂ. ಯೋಜನೆ

[t4b-ticker]
error: Content is protected !!