ಮತಾಂಧರ ಹೇಡಿತನದ ಕೃತ್ಯಕ್ಕೆ ಬಲಿಯಾದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತ ಸುಹಾಸ್..ರಾಜ್ಯದಲ್ಲಿ ಕಾನೂನು – ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ..ಮತಾಂಧ ಶಕ್ತಿಗಳ ಅಟ್ಟಹಾಸ ದಿನೇ ದಿನೇ ಹೆಚ್ಚುತ್ತಿದೆ ಎಂದು ಎಷ್ಟೇ ಎಚ್ಚರಿಕೆ ನೀಡಿದರೂ ಕ್ಯಾರೇ ಎನ್ನದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದಕ್ಕೆ ನೇರ ಹೊಣೆ.. ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಹಿಂದೂ ಸಂಘಟನೆಯ ಕಾರ್ಯಕರ್ತನ ಭೀಕರ ಕೊಲೆ ಪ್ರಕರಣಕ್ಕೆ ದ. ಕ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಆಕ್ರೋಶ
Savistara
Bureau Report
[t4b-ticker]













































