ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಯನ್ನು ನಿನ್ನೆ ಬಜ್ಪೆ ಬಳಿ ಮತಾಂಧ ಶಕ್ತಿಗಳು ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ಕರೆ ನೀಡಿದ ದಕ್ಷಿಣ ಕನ್ನಡ ಬಂದ್ ಯಶಸ್ವಿಯಾಗಿದೆ. ಸುಹಾಸ್ ಶೆಟ್ಟಿ ಅಂತಿಮ ಯಾತ್ರೆ ಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜೇಯೇಂದ್ರ ಭಾಗಿಯಾಗಿ ಅಂತಿಮ ದರ್ಶನ ಪಡೆಯಲಿದ್ದಾರೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಅಂತಿಮ ಯಾತ್ರೆ ಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜೇಯೇಂದ್ರ ಭಾಗಿ
Savistara
Bureau Report
[t4b-ticker]













































