ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ| ಕುಕ್ಕೆ ಸುಬ್ರಹ್ಮಣ್ಯ ಬಂದ್ ಯಶಸ್ವಿ

Picture of Savistara

Savistara

Bureau Report

ಸುಬ್ರಹ್ಮಣ್ಯ:ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಬಂದ್ ಯಶಸ್ವಿಯಾಗಿದೆ.

ಹಿಂದೂ ಸಂಘಟನೆ ಪ್ರಮುಖರು ಹೋಟೆಲ್ , ಅಂಗಡಿಗಳಿಗೆ ತೆರಳಿ ಬಂದ್ ಮಾಡುವಂತೆ ಮನವಿ ಮಾಡಿದ್ದರು.

[t4b-ticker]
error: Content is protected !!