ಮಂಗಳೂರು:ಬ್ಯಾಕ್ ಟು ಊರು ಎಂಬ ವಿಷಯವಾಗಿ ನಮ್ಮ ಊರಿನಿಂದ ಹೊರದೇಶಗಳಿಗೆ ಹೋಗಿ ದೊಡ್ಡ ದೊಡ್ಡ ಉದ್ಯಮಗಳನ್ನ ಕಟ್ಟಿರುವ ಉದ್ಯಮಿಗಳನ್ನು ಮತ್ತೆ ಊರಿಗೆ ಕರೆತಂದು ನಮ್ಮ ಜಿಲ್ಲೆಯಲ್ಲಿ ಹೂಡಿಕೆ ಮಾಡಿಸುವ ಸಲುವಾಗಿ ಗಲ್ಫ್ ರಾಷ್ಟ್ರಗಳಿಗೆ ತೆರಳಿದ್ದ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆಯ ವಿಷಯ ತಿಳಿದು ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡಿ ಮತ್ತೆ ಮಂಗಳೂರಿಗೆ ನಾಳೆ ಮರಳಲಿದ್ದಾರೆ .
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ | ಕಾರ್ಯ ನಿಮಿತ್ತ ವಿದೇಶಕ್ಕೆ ತೆರಳಿದ್ದ ಸಂಸದ ಕ್ಯಾ. ಬ್ರಿಜೇಶ್ ಚೌಟ ವಾಪಾಸ್
Savistara
Bureau Report
[t4b-ticker]











































