ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಹಾಗೂ ಪಕ್ಷದ ಕರೆಯ ಮೇರೆಗೆ ದೇಶಾದ್ಯಂತ ತಿರಂಗಾ ಯಾತ್ರೆ ನಡೆಸಲು ಯೋಜಿಸಿರುವ ಹಿನ್ನೆಲೆಯಲ್ಲಿ

ಇಂದು ಸಾಗರದಲ್ಲಿ ನಿವೃತ್ತ ಯೋಧರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಕಾರ್ಯಕರ್ತರುಗಳ ನೇತೃತ್ವದಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಂಸದ ಬಿ. ವೈ ರಾಘವೇಂದ್ರ, ಹೆಚ್. ಹಾಲಪ್ಪ ಅವರು, ನಿವೃತ್ತ ಯೋಧರು, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.













































