ಇಂದು ರಾತ್ರಿ 8 ಗಂಟೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ಪುತ್ತೂರು ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಸಾಧನೆ ಬಗೆಗೆ ಕಾರ್ಯಕ್ರಮ ಪ್ರಸಾರ

Picture of Savistara

Savistara

Bureau Report

ಸುಳ್ಯ:ದಕ್ಷಿಣ ಕನ್ನಡ ಜೇನು ವ್ಯವಸಾಯಗಾರರ ಸಹಕಾರಿ ಸಂಘ ನಿಯಮಿತ ಪುತ್ತೂರು ಇದರ ಸಾಧನೆ ಬಗ್ಗೆ ಹಾಗೂ ಜೇನು ಸೊಸೈಟಿ ಬೆಳೆದು ಬಂದಿರುವ ಹಾದಿಯ ಬಗ್ಗೆ ಇಂದು ರಾತ್ರಿ ರಾತ್ರಿ ಘಂಟೆ 8 ರಿಂದ 8.30 ವರೆಗೆ ದೂರದರ್ಶನ ಚಂದನ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮ ಮಧು ಪ್ರಪಂಚ ಪ್ರಸಾರವಾಗಲಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!