ದ.ಕ. ಜಿಲ್ಲೆಯ ಎಲ್ಲಅಂಗನವಾಡಿಗಳಿಗೆ ಮೇ 26ರಂದು ರಜೆ ಘೋಷಣೆ

Picture of Savistara

Savistara

Bureau Report

ಮಂಗಳೂರು: ನಗರದ ಹಲವೆಡೆ ಬಿರುಸಿನ ಗಾಳಿ-ಮಳೆ ಮುಂದುವರೆದಿದ್ದು, ಮೇ 26ರ ಸೋಮವಾರ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.ತೀವ್ರ ಮಳೆ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ.ಗಾಳಿ-ಮಳೆ ಹೆಚ್ಚಿರುವ ಕಾರಣ ಜಾಗೃತೆ ವಹಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!