ರೊಟ್ಟಿ ತಿಂದುಶಾಂತಿಯಿಂದಿರಿ…: ಭುಜ್ ನಲ್ಲಿ ಪಾಕ್ ಗೆ ಮೋದಿ ವಾರ್ನಿಂಗ್

Picture of Savistara

Savistara

Bureau Report

ನನ್ನ ಗುಂಡು ಯಾವಾಗಲೂ ಸಿದ್ಧವಾಗಿರುತ್ತದೆ…

ಭುಜ್: ‘ಶಾಂತಿಯಿಂದ ಬದುಕಿ, ಬದುಕಲು ಬಿಡಿ.ಇಲ್ಲದಿದ್ದರೆ, ನನ್ನ ಗುಂಡು ಯಾವಾಗಲೂ ಸಿದ್ಧವಾಗಿರುತ್ತದೆ” ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.ಗುಜರಾತ್ ನ ಭುಜ್ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ‘ಭ*ಯೋತ್ಪಾದನೆಯನ್ನು ರಾಜತಾಂತ್ರಿಕತೆಯ ಸಾಧನವಾಗಿ ಪಾಕಿಸ್ತಾನ ಪರಿಗಣಿಸುತ್ತಿದೆ. ಭಾರತ ಭ*ಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣುತಾ ನೀತಿ ಹೊಂದಿದೆ’ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.”ಭಾರತ ಪ್ರವಾಸೋದ್ಯಮ ಆಧಾರಿತ ದೃಷ್ಟಿಕೋನ ಹೊಂದಿದೆ. ಪಾಕಿಸ್ತಾನದ್ದು ಭಯೋತ್ಪಾದನಾ ಕೇಂದ್ರಿತ ಮನಸ್ಥಿತಿ “ಭಾರತ ಪ್ರವಾಸೋದ್ಯಮದಲ್ಲಿ ನಂಬಿಕೆ ಇಡುತ್ತದೆ. ಪ್ರವಾಸೋದ್ಯಮ ಜನರನ್ನು ಒಟ್ಟುಗೂಡಿಸುತ್ತದೆ. ಆದರೆ ಪಾಕಿಸ್ತಾನ ಭಯೋತ್ಪಾದನೆಯನ್ನೇ ಪ್ರವಾಸೋದ್ಯಮ ಎಂದು ಭಾವಿಸುತ್ತದೆ. ಇದು ಜಗತ್ತಿಗೆ ದೊಡ್ಡ ಬೆದರಿಕೆಯಾಗಿದೆ” ಎಂದು ಮೋದಿ ಕಿಡಿ ಕಾರಿದರು.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!