ಮಂಗಳೂರು:ಹಿಂದೂ ಮುಖಂಡ, ವಿಶ್ವಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ರನ್ನು ಕದ್ರಿ ಪೊಲೀಸ್ ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ,ಯಾವ ಉದ್ದೇಶಕ್ಕಾಗಿ ವಶಕ್ಕೆ ಪಡೆಯಲಾಗಿದೆಯೆಂದು ಇನ್ನಷ್ಟೇ ಮಾಹಿತಿ ಬರಬೇಕಾಗಿದೆ.ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ 5 ತಾಲೂಕು ವ್ಯಾಪ್ತಿಯಲ್ಲಿ ಇಂದಿನಿಂದ ಮೇ. 30 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ವಿಶ್ವಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪುವೆಲ್ ಪೊಲೀಸ್ ವಶಕ್ಕೆ
Savistara
Bureau Report
[t4b-ticker]












































