ಕೊಲ್ಲೂರಿನ ಸೌಪರ್ಣಿಕ ನದಿ ನೀರಿನ ಮಟ್ಟ ಏರಿಕೆ, ಸ್ನಾನಘಟ್ಟಕ್ಕೆ ಇಳಿಯದಂತೆ ಸೂಚನೆ

Picture of Savistara

Savistara

Bureau Report

ಕೊಲ್ಲೂರು: ಉಡುಪಿ, ದ.ಕ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಕೊಲ್ಲೂರಿನ ಸುತ್ತಮುತ್ತ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಸೌಪರ್ಣಿಕ ನದಿಯಲ್ಲಿ ನೀರಿನ ಮಟ್ಟ ಏರುತ್ತಿದೆ.ದಾಖಲೆ ಪ್ರಮಾಣದ ಮಳೆಯಿಂದಾಗಿ ಈ ಭಾಗದ ಅನೇಕ ಕಡೆ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ನದಿಯಲ್ಲೂ ಕೂಡಾ ನೀರಿನ ಮಟ್ಟ ಹೆಚ್ಚಾಗಿದ್ದು ಸ್ನಾನಘಟ್ಟಕ್ಕೆ ಭಕ್ತರು ಇಳಿಯುವಂತಿಲ್ಲ ಎಂದು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ತಿಳಿಸಿದ್ದಾರೆ.ಧಾರಾಕಾರ ಮಳೆಯ ನಡುವೆ ಕೂಡಾ ಭಕ್ತಾದಿಗಳು ದೇಗುಲಕ್ಕೆ ಅಧಿಕ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

News Updates

ನಿಮ್ಮಪ್ಪನಿಂದಲೇ ಆರ್‌ಎಸ್‌ಎಸ್‌ಗೆ ಏನು ಮಾಡೋಕೆ ಆಗಿಲ್ಲ, ನಿಮ್ಮಿಂದ ಆಗುತ್ತಾ? ಅಧಿಕಾರದಲ್ಲಿ ಮೆರೆದವರಿಗೆ ಬಂಗಾಳದ ಜನ್ನು ಅಟ್ಟಾಡಿಸಿ ಹೊಡೆಯುತ್ತಿದ್ದಾರೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ವಾಗ್ದಾಳಿ

[t4b-ticker]
error: Content is protected !!