ಜು.03: ಸುಳ್ಯದಲ್ಲಿ ಕಾಡು ಪ್ರಾಣಿಗಳಿಂದ ನಿರಂತರ ಕೃಷಿ ಹಾನಿ, ಈ ಬಗ್ಗೆ ಕೃಷಿಕ ಬಂಧುಗಳ ಸಭೆ

Picture of Savistara

Savistara

Bureau Report

ಕಾಡುಪ್ರಾಣಿಗಳಾದ ಆನೆ, ಕಾಡುಕೋಣ, ಕಡವೆ, ಕಾಡು ಹಂದಿ, ಮುಳ್ಳು ಹಂದಿ ಇವುಗಳಿಂದ ಕಾಡಂಚಿನ ಕೃಷಿಕರಿಗೆ ಅಪಾರ ನಷ್ಟಗಳುಂಟಾಗಿದ್ದು ಇವುಗಳಿಂದ ಕೃಷಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಚರ್ಚಿಸಲು ಸಮಾಲೋಚನಾ ಸಭೆ ಜು.3ರಂದು ಬೆಳಗ್ಗೆ11 ಗಂಟೆಗೆ ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಕೃಷಿಕರು ಭಾಗವಹಿಸಬಹುದು ಎಂದು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎ.ಟಿ.ಕುಸುಮಾಧರ ಹಾಗೂ ಭಾರತೀಯ ಕಿಸಾನ್ ಸಂಘದ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

News Updates

ಪುತ್ತೂರು ಚಲೋ ಕಾರ್ಯಕ್ರಮ ಯಶಸ್ವಿ, ಸಾವಿರ ಸಂಖ್ಯೆಯಲ್ಲಿ ಆಗಮಿಸಿದ ಹಿಂದೂ ಬಾಂಧವರು : ಓಲೈಕೆ ರಾಜಕಾರಣದ ಪರಾಕಷ್ಟೇ ಮಿತಿ ಮೀರಿದ್ದು, ಗೃಹ ಇಲಾಖೆ ಬಳಸಿಕೊಂಡು ಹಿಂದೂಗಳನ್ನು ದಮನಿಸುವ ಯತ್ನವನ್ನು ಸಹಿಸಲು ಅಸಾಧ್ಯ – ಶ್ರೀಕಾಂತ್ ಶೆಟ್ಟಿ

News Updates

ಮಂಗಳೂರಿನಲ್ಲಿ ಸ್ಮರಣಿಕೆ ತಯಾರಿಕಾ ಸಂಸ್ಥೆಯಾದ ‘ಮೈಟ್ರೀ ಕಾರ್ವಿಂಗ್ಸ್’ ನ ನೂತನ ಘಟಕ “ದಕ್ಷಿಣಾ” ದ ಶುಭಾರಂಭ | ಅತ್ಯಾಕರ್ಷಕ ಮರದ ಕೆತ್ತನೆಗಳು, ವಿಶಿಷ್ಟ ಶೈಲಿಯ ಸ್ಮರಣಿಕೆಗಳು ಹಾಗೂ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿನ್ಯಾಸಗೊಳಿಸಿದ ಕಲಾಕೃತಿಗಳು ಲಭ್ಯ: ಸುಜಿತ್ ಪ್ರತಾಪ್

[t4b-ticker]
error: Content is protected !!