ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ವಿಜಯ ಕುಮಾರ್ ರೈ ತಾಲೂಕು ಕೃಷಿ ಇಲಾಖೆಗೆ ಭೇಟಿ ನೀಡಿದರು. ತಾಲೂಕು ಕೃಷಿ ಅಧಿಕಾರಿ ಗುರುಪ್ರಸಾದ್ ರವರು ಸ್ವಾಗತಿಸಿ,ಕೃಷಿಕರ ಸಮಸ್ಯೆ ಪರಿಹಾರ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ಎ.ಟಿ ಕುಸುಮಾಧರ ಉಪಸ್ಥಿತರಿದ್ದರು
ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷರ ಸುಳ್ಯ ಭೇಟಿ
Savistara
Bureau Report
[t4b-ticker]













































