ಜಿಲ್ಲಾ ಕೃಷಿಕ ಸಮಾಜ ಅಧ್ಯಕ್ಷರ ಸುಳ್ಯ ಭೇಟಿ

Picture of Savistara

Savistara

Bureau Report

ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ವಿಜಯ ಕುಮಾರ್ ರೈ ತಾಲೂಕು ಕೃಷಿ ಇಲಾಖೆಗೆ ಭೇಟಿ ನೀಡಿದರು. ತಾಲೂಕು ಕೃಷಿ ಅಧಿಕಾರಿ ಗುರುಪ್ರಸಾದ್ ರವರು ಸ್ವಾಗತಿಸಿ,ಕೃಷಿಕರ ಸಮಸ್ಯೆ ಪರಿಹಾರ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ತಾಲೂಕು ಕೃಷಿಕ ಸಮಾಜ ಅಧ್ಯಕ್ಷ ಎ.ಟಿ ಕುಸುಮಾಧರ ಉಪಸ್ಥಿತರಿದ್ದರು

[t4b-ticker]
error: Content is protected !!