ಗುರು ಪೂರ್ಣಿಮೆಯ ಪ್ರಯುಕ್ತ ದಕ್ಷಿಣ ಕನ್ನಡದ ಸಂಸದ ಬ್ರಿಜೇಶ್ ಚೌಟ ಪೊಳಲಿಗೆ ಭೇಟಿ ನೀಡಿ, ರಾಮಕೃಷ್ಣ ತಪೋವನದಲ್ಲಿ ಸ್ವಾಮಿಜೀ ಪೂಜ್ಯ ವಿವೇಕ ಚೈತನ್ಯಾನಂದ ಜೀ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Bureau Report