ಪ್ರವೀಣ್ ನೆಟ್ಟರ್ ಹತ್ಯೆಯಾಗಿ ಮೂರು ವರ್ಷ |ಸಂಸದ ಕ್ಯಾ. ಚೌಟ,ಬಿಜೆಪಿ ಪ್ರಮುಖರಿಂದ ಪುತ್ಥಳಿಗೆ ಮಾಲಾರ್ಪಣೆ

Picture of Savistara

Savistara

Bureau Report

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಇಂದಿಗೆ ಮೂರು ವರ್ಷವಾಗಿದ್ದು ಬಲಿದಾನ ದಿನವಾದ ಜು.26 ರಂದು ಅವರ ಸಮಾಧಿಗೆ ತೆರಳಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಶಾಸಕಿ ಭಾಗೀರಥಿ ಮುರುಳ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ್, ಜಿಲ್ಲಾ ಉಪಾಧ್ಯಕ್ಷ ರವೀಂದ್ರ ಶೆಟ್ಟಿ , ಸುಳ್ಯ ಬಿ ಜೆ ಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಉಪಾಧ್ಯಕ್ಷ ಆರ್.ಕೆ.ಭಟ್ ಕುರುಂಬುಡೇಲು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಸ್ಥಳೀಯರು, ಹಾಗೂ ಪ್ರವೀಣ್ ನೆಟ್ಟಾರು ರವರ ತಂದೆ ಶೇಖರ ಪೂಜಾರಿ,

ತಾಯಿ ಶ್ರೀಮತಿ ರತ್ನಾವತಿ ,ಪತ್ನಿ ಶ್ರೀಮತಿ ನೂತನ ಪ್ರವೀಣ್ ಉಪಸ್ಥಿತರಿದ್ದರು.ನಿವೃತ್ತ ಯೋಧ ಕ್ಯಾ.ಸುಧಾನಂದ ಪೆರುವಾಜೆಯವನ್ನು ಸನ್ಮಾನಿಸಲಾಯಿತು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!