ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ನೂತನ ಸಮಿತಿ ರಚನೆ

Picture of Savistara

Savistara

Bureau Report

ಚಾರ್ಮಾಡಿ : ಜು 28 ಚಾರ್ಮಾಡಿ ಗ್ರಾಮದ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಇದರ ನೂತನ ಸಮಿತಿಯನ್ನು ರಚಿಸಲಾಯಿತು. ನೂತನ ಸಮಿತಿಯ ಗೌರವ ಅಧ್ಯಕ್ಷರಾಗಿ ಶ್ರೀ ಪ್ರಕಾಶ್ ನಾರಾಯಣ ರಾವ್ ಮಠತಮಜಲು, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್, ಕಾರ್ಯದರ್ಶಿಯಾಗಿ ಗಣೇಶ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಯಶೋಧರ ಪೂಜಾರಿ ವಲಸರಿ ಮತ್ತು ಸದಸ್ಯರಾಗಿ ಸದಾಶಿವ, ಕೆ. ರಾಜೇಶ್ ಬಂಗ್ಲೆಗುಡ್ಡೆ,ಯೋಗೀಶ್ ಗೌಡ ಅಂತರ, ಗೋಪಾಲ ಕೃಷ್ಣ ಕೆರೆಕೋಡಿ, ರಾಮಣ್ಣ ಭಂಡಾರಿ,ದಿವಿನ್ ಮೈಕಾನ್,ಕಿರಣ್ ವಲಸರಿ, ಜಯಕುಮಾರ್ ದೇವಿನಗರ, ಸುಖೇಶ್ ಶೆಟ್ಟಿ,ರವಿ ಪೂಜಾರಿ ಗುತ್ತಿಗೆ, ಕೇಶವತಿ ಭೀಮಂಡೆ, ಭವಾನಿ ವಲಸರಿ ಇವರುಗಳು ಆಯ್ಕೆಗೊಂಡರು, ಈ ಸಭೆಯಲ್ಲಿ ಚಾರ್ಮಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್, ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದ,ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನ ವ್ಯವಸಪನ ಸಮಿತಿ ಅಧ್ಯಕ್ಷ ಪ್ರಕಾಶ್ ಹೊಸಮಠ ಕೊರಗಪ್ಪ ಗೌಡ ಕೃಷ್ಣ ರಾವ್ ಚಾರ್ಮಾಡಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು, ಗೋಪಾಲ ಕೃಷ್ಣ ಸ್ವಾಗತಿಸಿ, ಗಣೇಶ್ ಕೋಟ್ಯಾನ್ ವಂದನಾರ್ಪಣೆ ಮೂಲಕ ಕಾರ್ಯಕ್ರಮ ಕೊನೆಗೊಳಿಸಲಾಯಿತು.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!