ಪ್ರನೀತ್ ಗೌಡ ಎಂಬಿ ಮಾಲಕತ್ವದ ಮಂಗಳೂರಿನ “ಸೆರೆನೊ ಗೆಲಾಟೊ” ಗೆ ಬೆಸ್ಟ್ ನ್ಯೂಕಮರ್ – ಐಸ್ ಕ್ರೀಂ ಪಾರ್ಲರ್ ಪ್ರಶಸ್ತಿ

Picture of Savistara

Savistara

Bureau Report

ದೆಹಲಿಯಲ್ಲಿ ನಡೆದ ಪ್ರತಿಷ್ಠಿತ ಫುಡ್ ಕಾನಸರ್ಸ್ ಇಂಡಿಯಾ ಪ್ರಶಸ್ತಿ ಯು ಸುಳ್ಯ ಮೂಲದ ಪ್ರನೀತ್ ಗೌಡ ಎಂ ಬಿ ರವರ ಮಾಲಕತ್ವದ ಮಂಗಳೂರಿನ “ಸೆರೆನೊ ಗೆಲಾಟೊ” ಬೆಸ್ಟ್ ನ್ಯೂಕಮರ್ – ಐಸ್ ಕ್ರೀಂ ಪಾರ್ಲರ್ ಪ್ರಶಸ್ತಿಗೆ ಪುರಸ್ಕೃತರವಾಗಿದೆ.

ಇವರು ಸುಳ್ಯದ ಪ್ರತಿಷ್ಟಿತ ನೆಹರೂ ಮೆಮೊರಿಯಲ್ ಕಾಲೇಜು ಇದರ ನಿವೃತ್ತ ಪ್ರಾಂಶುಪಾಲ ಶ್ರೀ ಬಾಲಚಂದ್ರಗೌಡ ರವರ ಸುಪುತ್ರ.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!