ಸುಳ್ಯ : ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ಮೊಸರು ಕುಡಿಕೆ ಉತ್ಸವದ ಸ್ಟಿಕ್ಕ‌ರ್ ಬಿಡುಗಡೆ

Picture of Savistara

Savistara

Bureau Report

ವಿಶ್ವಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ಸುಳ್ಯದಲ್ಲಿ ಅದ್ದೂರಿಯಾಗಿ ಆ.19 ನಡೆಯಲಿರುವ 12ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸ್ಟಿಕ್ಕರ್ ಬಿಡುಗಡೆ ಕಾರ್ಯಕ್ರಮವು ಕಲ್ಕುಡ ದೈವಸ್ಥಾನದಲ್ಲಿ ನಡೆಯಿತು.

ಪಿಕೆ ಉಮೇಶ್ ರವರು ಸ್ಟಿಕ್ಕರ್ ಬಿಡುಗಡೆ ಮಾಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡದ ಅಧ್ಯಕ್ಷರಾದ ಶ್ರೀಕಾಂತ್ ಗೋಳ್ವಲ್ಕರ್, ಸಹ ಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ, ಮೊಸರು ಕುಡಿಕೆ ಉತ್ಸವ ಸಮಿತಿಯ ಉಪಾಧ್ಯಕ್ಷರು ಸೋಮಶೇಖರ್ ಪೈಕ,ತಿಮ್ಮಪ್ಪ ನಾವೂರು,ವರ್ಷಿತ್ ಚೊಕ್ಕಾಡಿ,ದೇವಿಪ್ರಸಾದ್ ಅತ್ಯಾಡಿ, ಅಭಿಜಿತ್ ಸುಳ್ಯ,ಗಿರೀಶ್ ಕಲ್ಲಗದ್ದೆ, ನಿತೀಶ್ ಉಬರಡ್ಕ,ಮನೋಜ್ ಸುಳ್ಯ, ನಿರ್ದೇಶ್ ಸುಳ್ಳಿ, ರಾಜೇಶ್ ಕಲ್ಲುಮುಟ್ಟು,ಕಿರಣ್, ವಿನಯ,ನಂದನ್, ವಿನ್ಯಾಸ್, ಕೀರ್ತನ್,ಗಣೇಶ್ ಸೇರಿವೆ.

News Updates

ಸುಳ್ಯದ ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಕೇಂದ್ರ ಸರ್ಕಾರ ಅಡಿಕೆ ಬೆಳೆಗಾರರ ಹಿತಕ್ಕೆ ಸದಾ ಬದ್ದವಾಗಿದ್ದು ಎಲೆ ಚುಕ್ಕಿ ರೋಗ ದಿಂದ ಅಡಿಕೆ ಬೆಳೆಗಾರರ ಸಂಕಷ್ಟಕ್ಕಿಡಾಗಿದ್ದು ಕೇಂದ್ರ ಕೃಷಿ ಸಚಿವರ ಗಮನಕ್ಕೆ ತಂದಿದ್ದು ಶೀಘ್ರದಲ್ಲಿ ಈ ಬಗ್ಗೆ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ

[t4b-ticker]
error: Content is protected !!