ಆ 2ರಂದು ಎಂ.ಎಲ್. ಸಿ ಕಿಶೋರ್ ಕುಮಾರ್ ಪುತ್ತೂರು ಅವರೂ ಏಕನಿವೇಶನ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡಲು,

ನಮೂನೆ 9 ಹಾಗೂ 11ಎ ಹಾಗೂ ಕಟ್ಟಡ ಪರವಾನಿಗೆ ಮತ್ತು ಸ್ವಾಧೀನ ಪ್ರಮಾಣ ಪತ್ರ ವಿತರಿಸಲು ಎದುರಾಗುತ್ತಿರುವ ಸಮಸ್ಯೆಯ ಕುರಿತು ಉಡುಪಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ನ ಸಿಇಒ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀ ಶ್ರೀನಿಧಿ ಹೆಗ್ಡೆ ಉಪಸ್ಥಿತರಿದ್ದರು.
















































