ಶಿವಮೊಗ್ಗ: ಅನುಪಿನಕಟ್ಟೆಯಲ್ಲಿ ಸಂಸದ ಬಿ ವೈ ರಾಘವೇಂದ್ರರಿಂದ ನೂತನ ಶಾಲಾ ಕಟ್ಟಡದ ಭೂಮಿ ಪೂಜೆ

Picture of Savistara

Savistara

Bureau Report

ಶಿವಮೊಗ್ಗದ ಅನುಪಿನಕಟ್ಟೆಯ ಶ್ರೀ ಬಸವೇಶ್ವರ ವೀರಶೈವ ಲಿಂಗಾಯತ ಸಮಾಜ ಸೇವಾ ಸಂಘದ ವತಿಯಿಂದ ನಿರ್ಮಾಣ ಮಾಡಲಿರುವ ನೂತನ ಶಾಲಾ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮ, ಶಂಕು ಸ್ಥಾಪನೆ ಆ. 3ರಂದು ನೆರವೇರಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಜ್ಯೋತಿಪ್ರಕಾಶ್ ಅವರು, ಉಪಾಧ್ಯಕ್ಷರಾದ ಶ್ರೀಮತಿ ಶಾಂತ ಆನಂದ್ ಅವರು, ಕಾರ್ಯದರ್ಶಿಗಳಾದ ದಿನೇಶ್ ಅವರು,

ಸಹ ಕಾರ್ಯದರ್ಶಿಗಳಾದ ಬಳ್ಳೇಕೆರೆ ಸಂತೋಷ್ ಅವರು ಸೇರಿದಂತೆ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

[t4b-ticker]
error: Content is protected !!