ರಾಜ್ಯ ಬಿಜೆಪಿ ಅಧ್ಯಕ್ಷ ಚುನಾವಣೆ ಶೀಘ್ರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Picture of Savistara

Savistara

Bureau Report

ಧಾರವಾಡ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಚುನಾವಣೆ ಪ್ರಕ್ರಿಯೆ ಶೀಘ್ರದಲ್ಲಿಯೇ ಆರಂಭವಾಗಲಿದೆ’ ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಇಲ್ಲಿ ಭಾನುವಾರ ತಿಳಿಸಿದರು.

ತಾಲ್ಲೂಕಿನ ಹೆಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ರಾಷ್ಟ್ರೀಯ ನಾಯಕರು ಎಲ್ಲರ ಜೊತೆ ಚರ್ಚಿಸಿ, ಚುನಾವಣೆ ಪ್ರಕ್ರಿಯೆ ನಡೆಸುತ್ತಾರೆ’ ಎಂದರು.’ಬಿ.ವೈ.ವಿಜಯೇಂದ್ರ ಅವರನ್ನೇ ಅಧ್ಯಕ್ಷರಾಗಿ ಮಾಡಬೇಕು ಎಂದು ಒಂದು ಗುಂಪಿನ ಒತ್ತಾಯ ಇದೆ ಎಂಬ ಮಾತಿಗೆ ಪ್ರತಿಕ್ರಿಯಿಸಿ, ವಿಜಯೇಂದ್ರ ಹಾಗೂ ಸೋಮಣ್ಣ ನಾನೇ ಅಧ್ಯಕ್ಷ ಆಗಬೇಕು ಎಂದು ಹೇಳಿಲ್ಲ ಎಂದು ಹೇಳಿದರು.

[t4b-ticker]
error: Content is protected !!