ಕಟ್ಟಡ ಕಾರ್ಮಿಕರು, ಅವರ ಮಕ್ಕಳ ಕಲ್ಯಾಣಕ್ಕಾಗಿ, ಉದ್ಯೋಗಕ್ಕಾಗಿ ವಲಸೆ ಹೋಗುವ ಕಾರ್ಮಿಕರ ಹಿತದೃಷ್ಟಿಯಿಂದ ಅವರಿಗೆ ಆಶ್ರಯ ಕಲ್ಪಿಸುವ ಸಲುವಾಗಿ ಶಿವಮೊಗ್ಗ ನಗರದ ಸಿದ್ಲಿಪುರದಲ್ಲಿ ನೂತನವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರಮಿಕ ತಾತ್ಕಾಲಿಕ ವಸತಿ ಸಮುಚ್ಚಯ ಭವನದ ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ ನಡೆಯಿತು,

ಈ ವೇಳೆ ಮಾನ್ಯ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಎಂಎಲ್ ಸಿ ಧನಂಜಯ ಸರ್ಜಿ, ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್ ಚನ್ನಬಸಪ್ಪ, ವಿಧಾನ ಪರಿಷತ್ ಶಾಸಕರಾದ ಡಿ.ಎಸ್ ಅರುಣ್, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ್ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.













































