ಸುಳ್ಯ : ಕೆವಿಜಿ ವಿದ್ಯಾಸಂಸ್ಥೆಗಳಲ್ಲಿ ಕುರುಂಜಿ ವೆಂಕಟ್ರಮಣರವರ ಪುಣ್ಯಸ್ಮರಣೆ

Picture of Savistara

Savistara

Bureau Report

ಎ.ಒ.ಎಲ್.ಇ ಸ್ಥಾಪಕಾಧ್ಯಕ್ಷರಾದ ಡಾ. ಕುರುಂಜಿ ವೆಂಕಟ್ರಮಣ ಗೌಡರ 13 ನೇ ಪುಣ್ಯಸ್ಮರಣೆ ಆ. 07ರಂದು ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆಯಿತು.ಅಕಾಡೆಮಿ ಆಫ್‌ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎ.ಒ.ಎಲ್.ಇ. ಉಪಾಧ್ಯಕ್ಷೆ ಶ್ರೀಮತಿ ಶೋಭಾ ಚಿದಾನಂದ, ಡೀನ್ ಡಾ. ನೀಲಾಂಬಿಕೈ ನಟರಾಜನ್, ರಿಜಿಸ್ಟ್ರಾರ್ ಡಾ. ಸಂದೇಶ್ ಕೆ.ಎಸ್, ಮುಖ್ಯ ಹಣಕಾಸು ನಿರ್ವಹಣಾಧಿಕಾರಿ ಧನಂಜಯ ಮದುವೆಗದ್ದೆ ಸೇರಿದಂತೆ ಕಾಲೇಜಿನ ಭೋದಕ, ಭೋದಕೇತರ ವೃಂದದವರು ಉಪಸ್ಥಿತರಿದ್ದರು.

[t4b-ticker]
error: Content is protected !!