ಕರಾವಳಿ ಜಿಲ್ಲೆಗಳ ಅಭಿವೃದ್ಧಿಯ ದೃಷ್ಟಿಯಿಂದ ರಚಿಸಲಾದ ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ 500 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿ ಜಿಲ್ಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕೆಂದು ಆಗಸ್ಟ್ 20 ರಂದು ಅಧಿವೇಶನದ ಕಲಾಪದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ರವರು ಸರ್ಕಾರದ ಗಮನಸೆಳೆದರು.
ಇಲ್ಲಿದೆ ಹರೀಶ್ ಪೂಂಜಾಯ್ ಅವರು ಸದನದಲ್ಲಿ ಮಾತನಾಡಿದ ವಿಡಿಯೋ👇🏻👇🏻














































