ಶಿಕಾರಿಪುರ ಗೃಹ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ 75ನೇ ವರ್ಷದ ಜನ್ಮ ದಿನದ ನಿಮಿತ್ತ ಭಾರತೀಯ ಜನತಾ ಪಕ್ಷದ ವತಿಯಿಂದ ದೇಶದಾದ್ಯಂತ

ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ಪಕ್ಷದ ಕಾರ್ಯಕರ್ತರು ತಮ್ಮನ್ನು ತಾವು ತೊಡಗಿಕೊಳ್ಳಲು ಹಮ್ಮಿಕೊಂಡಿರುವ “ಸೇವಾ ಪಾಕ್ಷಿಕ” ಕಾರ್ಯಕ್ರಮಗಳ ಪೂರ್ವ ಸಿದ್ಧತಾ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.














































