ಮಹೇಶ್ ವಿಕ್ರಂ ಹೆಗಡೆ ಬಂಧನ

Picture of Savistara

Savistara

Bureau Report

ವಿಕ್ರಂ ಟಿವಿ ಹಾಗೂ ಪೋಸ್ಟ್ ಕಾರ್ಡ್ ಸಂಪಾದಕರ ಮಹೇಶ್ ವಿಕ್ರಂ ಹೆಗಡೆ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.ಪೋಸ್ಟ್ ಕಾರ್ಡ್ ಫೇಸ್ಟುಕ್ ಖಾತೆಯಲ್ಲಿ ಮದ್ದೂರು ಗಣೇಶ ಮೆರವಣಿಗೆ ಪ್ರಕರಣ ಸಂಬಂಧಿಸಿ “ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಲೋಜ‌ರ್ ನುಗ್ಗಿಸುವ ಧೈರ್ಯ ಮಾಡಿ ನೋಡಿ, ಮುಂದಿನ ವರ್ಷ ರಾಜ್ಯದ ಯಾವ ಮೂಲೆಯಲ್ಲೂ ಇಂತಹ ಪ್ರಕರಣ ಮರುಕಳಿಸುವುದಿಲ್ಲ”ವಿಷಯ ಸಂಬಂಧ ಮೂಡಬಿದರೆ ಪೊಲೀಸ್ ಠಾಣೆಯಲ್ಲಿ 353(2) ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.

[t4b-ticker]
error: Content is protected !!