ಕಡಬ :ದಕ್ಷಿಣಕನ್ನಡ ಸಂಸದರಾದ ಕ್ಯಾ ಬ್ರಿಜೇಶ್ ಚೌಟ ಇಂದು ಕಡಬದ ಒಕ್ಕಲಿಗ ಗೌಡ ಸಮುದಾಯಕ್ಕೆ ಭೇಟಿ ನೀಡಿ ಸಮಾಜ ಪ್ರಮುಖರ ಜೊತೆ ಮಾತನಾಡಿದರು.

ಈ ಸಂದರ್ಭದಲ್ಲಿ ಶಾಸಕಿ ಭಾಗೀರಥಿ ಮುರುಳ್ಯ, ಸಮಾಜದ ಪ್ರಮುಖರಾದ ಗೋಪಾಲಕೃಷ್ಣ ಗೌಡ,ತಮ್ಮಯ್ಯ ಗೌಡ, ಆಶಾ ತಿಮ್ಮಪ್ಪ ಮತ್ತಿತರರು ಉಪಸ್ಥಿತರಿದ್ದರು.
Bureau Report