ಹಾಸನದಲ್ಲಿ ಗಣೇಶೋತ್ಸವ ಮೆರವಣಿಗೆ ನಡೆಯುತ್ತಿರುವ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮೆರವಣಿಗೆಯಲ್ಲಿ ತೊಡಗಿಸಿಕೊಂಡವರ ಮೇಲೆ ಲಾರಿ ಅಪಘಾತ ಸಂಭವಿಸಿದ್ದು 6 ಜನರು ಮೃತರಾಗಿರುವ ಬಗ್ಗೆ ವರದಿಯಾಗಿದೆ. ಇನ್ನು ಹೆಚ್ಚಿನ ವಿವರ ತಿಳಿದು ಬರಬೇಕಾಗಿದೆ.
ಹಾಸನ ಗಣೇಶೋತ್ಸವ ಮೆರವಣಿಗೆ ಮೇಲೆ ನುಗ್ಗಿದ ಲಾರಿ
Savistara
Bureau Report
[t4b-ticker]











































