ನೆಕ್ಸ್ಟ್ ಜನರೇಶನ್ GST ಪ್ರಚಾರ ಅಭಿಯಾನ ರಾಜ್ಯ ಸಂಚಾಲಕರಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ

Picture of Savistara

Savistara

Bureau Report

Next Generation GST ಪ್ರಚಾರ ಅಭಿಯಾನದ ರಾಜ್ಯ ಸಂಚಾಲಕರಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾ ಬ್ರಿಜೇಶ್ ಚೌಟರನ್ನು ಪಕ್ಷ ನೇಮಕಗೊಳಿಸಿದೆ. ಜಿಎಸ್ಷ್ಟಿ ಸ್ಲಾಬ್ ವಿಚಾರವಾಗಿ ಜನಸಾಮಾನ್ಯರಿಗೆ ತಿಳಿಸುವ ಕಾರ್ಯ ಈ ಅಭಿಯಾನ ಮುಖ್ಯ ಉದ್ದೇಶವಾಗಿದೆ. ಆಪರೇಷನ್ ಸಿಂಧೂರ ನಂತರ ವಿದೇಶ ಯಾತ್ರಾ ನಿಯೋಗದಲ್ಲೂ ಈ ಹಿಂದೆ ಚೌಟರು ಭಾಗವಹಿಸಿದ್ದರು.

[t4b-ticker]
error: Content is protected !!