ಇಸ್ಲಾಂ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಆಸ್ಪತ್ರೆಗೆ ನುಗ್ಗಿ ವೈದ್ಯನ ಮೇಲೆ ಹಲ್ಲೆ

Picture of Savistara

Savistara

Bureau Report

ಹಾವೇರಿ, (ಸೆಪ್ಟೆಂಬರ್ 21): ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯದವರು ಆಸ್ಪತ್ರೆಗೆ ನುಗ್ಗಿ ವೈದ್ಯನ ಮೇಲೆ ಹಲ್ಲೆ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕೋಟೆ ಓಣಿಯಲ್ಲಿ ಈ ಘಟನೆ ನಡೆದಿದೆ. ರಾಜೇಶ್ವರಿ ನಗರದ ನಿವಾಸಿ ಡಾ.ಗುರುಮೂರ್ತಯ್ಯ ರಾಚೋಟಿಮಠ ಮೇಲೆ ಮುಸ್ಲಿಂ ತಂಡ ಮಾರಣಾಂತಿಕ ಹಲ್ಲೆ ಮಾಡಿದೆ. ಇನ್ನು ಕ್ಲಿನಿಕ್ ಬಳಿ ನಿಲ್ಲಿಸಿದ್ದ ಎಲೆಕ್ಟ್ರಿಕ್‌ ಬೈಕ್‌ಗೆ ಬೆಂಕಿ ಹಚ್ಚಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಬಂದು ಪೊಲೀಸರು ದೌಡಾಯಿಸಿ ವೈದ್ಯನನ್ನು ರಕ್ಷಿಸಿದ್ದಾರೆ. ಇನ್ನು ಈ ಸಂಬಂಧ ರಾಣೆಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿದೆ.

News Updates

BREAKING NEWS ಸುಳ್ಯ :ಪಂಜ ಕಾಂಗ್ರೆಸ್ ಪಕ್ಷದ ಹುದ್ದೆಗೆ ರಾಜಿನಾಮೆ ನೀಡಿದ ದಿನೇಶ್ ಪುಂಡಿಮನೆ, ಕುಸುಮಾಧರ ಕೆರೆಯಡ್ಕ,ಲೋಕನಾಥ್ ಕುದ್ವ |ನಮ್ಮ ಮಾತನ್ನು ಪಕ್ಷದ ನಾಯಕರು ಉಳಿಸಿಕೊಂಡಿಲ್ಲ, ದೇವಸ್ಥಾನ ವ್ಯವಸ್ಥೆ ಸರಿದಾರಿಗೆ ತರುವ ಕೆಲಸವಾಗಲಿ: ದಿನೇಶ್ ಪುಂಡಿಮನೆ

News Updates

ಬೆಳ್ತಂಗಡಿ : ಮೊಗ್ರು ಜೈ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ -ಮುಗೇರಡ್ಕ ಮೊಗ್ರು, ಶ್ರೀ ರಾಮ ಶಿಶುಮಂದಿರದ 5 ನೇ ವರ್ಷದ ಶ್ರೀ ಕೃಷ್ಣೋತ್ಸವ. |ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ಕಾಶಿ ಶೆಟ್ಟಿ ವಿದ್ಯಾ ಮಂದಿರ, ಹಾಗೂ ಶಾಸಕ ಹರೀಶ್ ಪೂಂಜಾರವರ ನೆರವಿನ ಅಡುಗೆ ಕೋಣೆ ಉದ್ಘಾಟನಾ ಕಾರ್ಯಕ್ರಮ |ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

[t4b-ticker]
error: Content is protected !!