ತೀರ್ಥಹಳ್ಳಿ :ಕೇಂದ್ರ ಸರ್ಕಾರದ GST ತೆರಿಗೆಯ ಬಗ್ಗೆ ವರ್ತಕರೊಂದಿಗೆ ಮಾಹಿತಿ ಕಾರ್ಯಕ್ರಮ

Picture of Savistara

Savistara

Bureau Report

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ “ನಾಗರೀಕ ದೇವೋಭವ” ಎಂಬ ಐತಿಹಾಸಿಕ ಘೋಷಣೆಯೊಂದಿಗೆ GST ದರವನ್ನು ಇಂದಿನಿಂದ ಕಡಿತಗೊಳಿಸುವ

ಈ ಮೂಲಕ ದೇಶದ ಮಹಾಜನತೆಗೆ ದಸರಾ ಮತ್ತು ದೀಪಾವಳಿ ಹಬ್ಬದ ಕೊಡುಗೆ ನೀಡಿ GST 2.0 ಮೂಲಕ ಕ್ರಾಂತಿಕಾರಕ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ತೀರ್ಥಹಳ್ಳಿ ಮಂಡಲದಿಂದ ಆಯೋಜಿಸಿದ್ದ

ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು, ಐತಿಹಾಸಿಕ ನಿರ್ಧಾರದಿಂದ ಜನಸಾಮಾನ್ಯರಿಗೆ ಆಗುವ ಲಾಭಗಳ ಕುರಿತು ಸುದೀರ್ಘವಾಗಿ ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅರಗ ಜ್ಞಾನೇಂದ್ರ ಅವರು, ಮಂಡಲ ಅಧ್ಯಕ್ಷರಾದ ಶ್ರೀ ಹೆದ್ದೂರು ನವೀನ್ ಅವರು ಹಾಗೂ ಅಪಾರ ಕಾರ್ಯಕರ್ತರು ಉಪಸ್ಥಿತರಿದ್ದರು.

[t4b-ticker]
error: Content is protected !!