ತೀರ್ಥಹಳ್ಳಿ :ಕೇಂದ್ರ ಸರ್ಕಾರದ GST ತೆರಿಗೆಯ ಬಗ್ಗೆ ವರ್ತಕರೊಂದಿಗೆ ಮಾಹಿತಿ ಕಾರ್ಯಕ್ರಮ

Picture of Savistara

Savistara

Bureau Report

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ “ನಾಗರೀಕ ದೇವೋಭವ” ಎಂಬ ಐತಿಹಾಸಿಕ ಘೋಷಣೆಯೊಂದಿಗೆ GST ದರವನ್ನು ಇಂದಿನಿಂದ ಕಡಿತಗೊಳಿಸುವ

ಈ ಮೂಲಕ ದೇಶದ ಮಹಾಜನತೆಗೆ ದಸರಾ ಮತ್ತು ದೀಪಾವಳಿ ಹಬ್ಬದ ಕೊಡುಗೆ ನೀಡಿ GST 2.0 ಮೂಲಕ ಕ್ರಾಂತಿಕಾರಕ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ತೀರ್ಥಹಳ್ಳಿ ಮಂಡಲದಿಂದ ಆಯೋಜಿಸಿದ್ದ

ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು, ಐತಿಹಾಸಿಕ ನಿರ್ಧಾರದಿಂದ ಜನಸಾಮಾನ್ಯರಿಗೆ ಆಗುವ ಲಾಭಗಳ ಕುರಿತು ಸುದೀರ್ಘವಾಗಿ ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅರಗ ಜ್ಞಾನೇಂದ್ರ ಅವರು, ಮಂಡಲ ಅಧ್ಯಕ್ಷರಾದ ಶ್ರೀ ಹೆದ್ದೂರು ನವೀನ್ ಅವರು ಹಾಗೂ ಅಪಾರ ಕಾರ್ಯಕರ್ತರು ಉಪಸ್ಥಿತರಿದ್ದರು.

News Updates

ಎಲೆ ಚುಕ್ಕೆ ಸೇರಿ ಅಡಿಕೆ ರೋಗ ಬಾಧೆಗೆ ಶಾಶ್ವತ ಪರಿಹಾರಕ್ಕಾಗಿ ನಿಯಮ 377ರಡಿ ಸಂಸತ್ತಿನಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.ಚೌಟ | CPCRI ನೇತೃತ್ವದಲ್ಲಿ ರೋಗ ನಿಯಂತ್ರಣ ವೆಚ್ಚ ಆಧಾರಿತ ವೈಜ್ಞಾನಿಕ ಅಧ್ಯಯನ, MIDH ನಿಯಮ ತಿದ್ದುಪಡಿಗೆ ಒತ್ತಾಯ

[t4b-ticker]
error: Content is protected !!