ಶಿಕಾರಿಪುರದ ಕುಮದ್ವತಿ ಕಾಲೇಜು ಸಭಾಂಗಣದಲ್ಲಿ IQAC ಹಾಗೂ KCE ಆಲೂಮ್ನಿ ಅಸೋಸಿಯೇಷನ್ಇವರುಗಳ ಸಹಯೋಗದಲ್ಲಿ 3ನೇ ವರ್ಷದ ಅಂತರಾಷ್ಟ್ರೀಯ ಕಾನ್ಫರೆನ್ಸ್ ಪ್ರಯುಕ್ತ ಇಂದು ಆಯೋಜಿಸಲಾಗಿದ್ದ

“ಇನ್ನೋವೆಟಿವ್ನ್ ಅಂಡ್ ಕ್ವಾಲಿಟಿ ಎಜುಕೇಶನ್ ಇನ್ ಕಂಟೆಂಪೋರರಿ ಇರ ” ಸಮಾರಂಭದಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮ ಉದ್ಘಾಟಿಸಿ, ವಿಷಯದ ಕುರಿತು ಸವಿಸ್ತಾರವಾಗಿ ಮಾತನಾಡಲಾಯಿತು.

ಈ ಸಂದರ್ಭದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಶರತ್ ಅನಂತಮೂರ್ತಿ ಅವರು, ಗಣ್ಯರಾದ ಶಿವಕುಮಾರ್ ಅವರು, ಶ್ರೀಕಾಂತ್ ಸ್ವಾಮಿ ಅವರು ಹಾಗೂ ಅನೇಕರು ಉಪಸ್ಥಿತರಿದ್ದರು.












































