ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ದಿನಾಂಕ 11/11/25 ರಿಂದ 17/11/25 ರವರೆಗೆಕುರುಕ್ಷೇತ್ರ ವಿಶ್ವವಿದ್ಯಾನಿಲಯ ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಕೆ ಎಸ್ ಎಸ್ ಕಾಲೇಜಿನ ಎನ್ಎಸ್ಎಸ್ ಸ್ವಯಂ ಸೇವಕಿ ದೇವಿಕಾ ದ್ವಿತೀಯ ಬಿಕಾಂ ಅವರು ಪಾಲ್ಗೊಳ್ಳಲಿದ್ದಾರೆ. ಇವರು ರಾಮಕುಂಜದ ಶ್ರೀ ಹೇಮಾಕ್ಷಾ ಹಾಗೂ ಶ್ರೀಮತಿ ಪ್ರಮೀಳಾ ಇವರ ಪುತ್ರಿಯಾಗಿದ್ದಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳ ಪರವಾಗಿ ಹಾರ್ದಿಕ ಅಭಿನಂದನೆಗಳು.
ಕೆ ಎಸ್ ಎಸ್ ಕಾಲೇಜಿನ ದೇವಿಕಾ ರಾಷ್ಟ್ರೀಯ ಭಾವೈಕ್ಯತೆ ಶಿಬಿರಕ್ಕೆ ಆಯ್ಕೆ
Savistara
Bureau Report
[t4b-ticker]












































